Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾ.9-10ರಂದು ಮಂಗಳೂರಿನಲ್ಲಿ ‘ರಿಯಾಲ್ಟಿ...

ಮಾ.9-10ರಂದು ಮಂಗಳೂರಿನಲ್ಲಿ ‘ರಿಯಾಲ್ಟಿ ಎಕ್ಸ್ ಪೋ’

ವಾರ್ತಾಭಾರತಿವಾರ್ತಾಭಾರತಿ7 Dec 2023 8:58 PM IST
share
ಮಾ.9-10ರಂದು ಮಂಗಳೂರಿನಲ್ಲಿ ‘ರಿಯಾಲ್ಟಿ ಎಕ್ಸ್ ಪೋ’

ಮಂಗಳೂರು: ಕ್ರೆಡೈ ಮಂಗಳೂರು ವತಿಯಿಂದ 2024ರ ಮಾರ್ಚ್ 9 ಮತ್ತು 10ರಂದು ಎರಡು ದಿನಗಳ ಕಾಲ ಬೃಹತ್ ಮಟ್ಟದ ‘ರಿಯಾಲ್ಟಿ ಎಕ್ಸ್‌ಪೋ’ ಆಯೋಜಿಸಲಾಗಿದೆ ಎಂದು ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೋ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಅವರು, 50ಕ್ಕೂ ಹೆಚ್ಚು ಉದ್ಯಮಿಗಳು, ವಿವಿಧ ಉದ್ಯಮ ಸಂಸ್ಥೆಗಳು ಸೇರಿಕೊಂಡು ಈ ಎಕ್ಸ್ ಪೋ ಆಯೋಜನೆ ಮಾಡಲು ನಿರ್ಧರಿಸಿದೆ. ಗ್ರಾಹಕರಿಗೆ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳು ದೊರೆಯುವಂತೆ ಎಕ್ಸ್‌ಪೋ ದಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಲಕ್ಸುರಿ ಅಪಾರ್ಟ್‌ಮೆಂಟ್‌ಗಳು, ಎಲೆಕ್ಟ್ರಾನಿಕ್ಸ್ ಉತ್ಪನ್ನಗಳು, ವಸತಿ, ಬ್ಯಾಂಕ್, ಕಾರ್ ಡೀಲರ್ಸ್ ಸೇರಿದಂತೆ ವಿವಿಧ ಸಂಸ್ಥೆಗಳು ಎಕ್ಸ್ ಪೋದಲ್ಲಿ ಭಾಗವಹಿಸಲಿವೆ ಎಂದವರು ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಕ್ರೆಡೈ ಸಂಸ್ಥೆಯ ಅಧ್ಯಕ್ಷ ವಿನೋದ್ ಪಿಂಟೋ ರವರು ಮಾತಾನಾಡಿಇತ್ತೀಚೆಗೆ, ಬಿಲ್ಡರ್ ಸಂಸ್ಥೆಯೊಂದರ ಕಟ್ಟಡದಲ್ಲಿ ಪಾರ್ಕಿಂಗ್ ವ್ಯವಸ್ಥೆ ಸಂಬಂಧಿಸಿದ ಪ್ರಕರಣದಲ್ಲಿ ಗ್ರಾಹಕರ ವೇದಿಕೆಯು ನೀಡಿದ ತೀರ್ಪಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಿದರು.

ಮಂಗಳೂರಿನ ಕಟ್ಟಡ ನಿಯಮಾವಳಿ ಪ್ರಕಾರ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದರೂ, ತನಗೆ ನಿಗದಿತ ಕಾರ್ ಪಾರ್ಕಿಂಗ್ ಸ್ಲಾಟ್ ನಿಗದಿಪಡಿಸಿಲ್ಲ ಎಂದು ದೂರುದಾರರು ಆರಂಭಿಕ ದೂರು ನೀಡಿ ಪ್ರಸಕ್ತ ನೀಡಿರುವ ಆವರಣದೊಳಗೆ ಮುಚ್ಚಿದ ಪಾರ್ಕಿಂಗ್ (ತಗಡು ಮಾಡು) ಮಾದರಿಯ ಪಾರ್ಕಿಂಗ್ ಬೇಡ, ತನಗೆ ಕಾಂಕ್ರೀಟ್ ಕಟ್ಟಡದ ಕೆಳಗೆಯೆ ಪಾರ್ಕಿಂಗ್ ಸ್ಲಾಟ್ ಬೇಕು ಎಂದು ಹೇಳಿದ್ದರು. ಆದರೆ ಸದ್ರಿ ಕಟ್ಟಡವು ಈಗಾಗಲೇ.ಮಾರಾಟ ವಾಗಿದ್ದು,ಪ್ರಸಕ್ತ ಸನ್ನಿವೇಶದಲ್ಲಿ ಬದಲಾವಣೆ ಆಸಾಧ್ಯವಾಗಿತ್ತು. ಸದ್ರಿ ಸಮಸ್ಯೆಯ ಬಗ್ಗೆ ದೂರುದಾರ ವ್ಯಕ್ತಿಯ ಬಳಿ ಸಾಕಷ್ಟು ಬಾರಿ ಸಂಧಾನ ನಡೆಸಿದರು ಪರಿಹಾರ ಸಾಧ್ಯವಾಗಿರಲಿಲ್ಲ. ಈ ನಡುವೆ‌ ಜಿಲ್ಲಾ ಗ್ರಾಹಕ ವೇದಿಕೆ ದೂರುದಾರರ ಪರವಾಗಿ ತೀರ್ಪು ನೀಡಿದೆ ಎಂದರು.

ಮುಂದೆ ರಾಜ್ಯ ವೇದಿಕೆಯಲ್ಲಿ ಈ ಬಗ್ಗೆ ಮನವಿ ಮಾಡಲಾಗಿದೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕ್ರೆಡೈ ಕಾರ್ಯದರ್ಶಿ ಗುರು ಎಂ ರಾವ್, ಉಪಾಧ್ಯಕ್ಷ ಪ್ರಶಾಂತ್ ಸನಿಲ್, ಜತೆ ಕಾರ್ಯದರ್ಶಿ ಲಕ್ಷ್ಮೀನಾ ರಾಯಣ ಭಂಡಾರಿ, ಕೋಶಾಧಿಕಾರಿ ಕರುಣಾಕರನ್ , ಪ್ರಮುಖರಾದ ರೋಹನ್ ಮೊಂತೇರೊ, ನವೀನ್ ಕಾರ್ಡೋಜ, ಧೀರಜ್ ಅಮೀನ್, ಆವೊಲಾನ್ ಪತ್ರಾವೊ, ವಿಲಿಯಂ ಡಿಸೋಜ, ರವೀಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X