Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಏರ್ ಇಂಡಿಯಾ ಎಕ್ಸ್‌ಪ್ರೆಸ್: ಮಂಗಳೂರಿಂದ...

ಏರ್ ಇಂಡಿಯಾ ಎಕ್ಸ್‌ಪ್ರೆಸ್: ಮಂಗಳೂರಿಂದ ಬೆಂಗಳೂರಿಗೆ ಪ್ರತಿದಿನ ಎರಡು ವಿಮಾನ

ವಾರ್ತಾಭಾರತಿವಾರ್ತಾಭಾರತಿ15 Nov 2023 11:16 PM IST
share
ಏರ್ ಇಂಡಿಯಾ ಎಕ್ಸ್‌ಪ್ರೆಸ್: ಮಂಗಳೂರಿಂದ ಬೆಂಗಳೂರಿಗೆ ಪ್ರತಿದಿನ ಎರಡು ವಿಮಾನ

ಮಂಗಳೂರು, ನ. 15: ಕರಾವಳಿ ನಗರವಾದ ಮಂಗಳೂರಿನಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ದೈನಂದಿನ ವಿಮಾನ ಸಂಪರ್ಕಕ್ಕೆ ದೊಡ್ಡ ಉತ್ತೇಜನ ದೊರೆತಿದ್ದು, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಬುಧವಾರ ದೇಶೀಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

107 ಪ್ರಯಾಣಿಕರನ್ನು ಹೊತ್ತ ಫ್ಲೈಟ್ ಐಎಕ್ಸ್ 782 ಮಧ್ಯಾಹ್ನ 12:30 ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯಿತು. ಇದು ಬೋಯಿಂಗ್ 737 ಮ್ಯಾಕ್ಸ್ ವಿಮಾನದ (ವಿಟಿ-ಬಿಎಕ್ಸ್‌ಡಿ) ಮೊದಲ ಹಾರಾಟವಾಗಿದೆ. ಮಂಗಳೂರಿನಿಂದ ಈಗ ಬೆಂಗಳೂರಿಗೆ ಪ್ರತಿದಿನ ಏಳು ವಿಮಾನಗಳಿವೆ. ಐಎಕ್ಸ್ 678 ವಿಮಾನವು ಮಧ್ಯಾಹ್ನ 1:10ಕ್ಕೆ ಸಿಬ್ಬಂದಿ ಸೇರಿದಂತೆ 92 ಪ್ರಯಾಣಿಕರೊಂದಿಗೆ ಬೆಂಗಳೂರಿಗೆ ಹೊರಟಿತು.

ಮುಖ್ಯ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ವೀರೇಂದ್ರ ಮೋಹನ್ ಜೋಶಿ, ವಿಮಾನ ನಿಲ್ದಾಣದ ವಿವಿಧ ವಿಭಾಗಗಳ ಮುಖ್ಯಸ್ಥರು, ಏರ್ ಇಂಡಿಯಾ ಎಕ್ಸ್‌ಪ್ರೆಸ್ , ಏರ್ ಇಂಡಿಯಾ, ಎಐಎಸ್‌ಎಟಿಎಸ್, ಕಸ್ಟಮ್ಸ್, ವಲಸೆ ವಿಭಾಗದ ಮುಖ್ಯ ಸ್ಥರು, ಸಿಐಎಸ್‌ಎಫ್ ಮತ್ತು ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಾಂಪ್ರದಾಯಿಕವಾಗಿ ದೀಪವನ್ನು ಬೆಳಗಿಸಿದರು.

ಎರಡನೇ ಎಐಇ ವಿಮಾನ ಐಎಕ್ಸ್ 1795 ವಿಮಾನವು ಕಣ್ಣೂರಿನಿಂದ ಸಂಜೆ 4:30 ಕ್ಕೆ ಹೊರಟು ಸಂಜೆ 5:50 ಕ್ಕೆ ಬೆಂಗಳೂರು ತಲುಪಿತು. ಬೆಂಗಳೂರಿನಿಂದ ಸಂಜೆ 6:25ಕ್ಕೆ ಹೊರಟು ರಾತ್ರಿ 7:35ಕ್ಕೆ ಮಂಗಳೂರು ತಲುಪಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X