Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರೈತರ ಕಾರ್ಡ್‌ಗಳ ದುರುಪಯೋಗವಾಗದಂತೆ...

ರೈತರ ಕಾರ್ಡ್‌ಗಳ ದುರುಪಯೋಗವಾಗದಂತೆ ಎಚ್ಚರ ವಹಿಸಲು ಕ್ಯಾಂಪ್ಕೋ ಮನವಿ

ಬರ್ಮಾದ ಅಡಿಕೆ ಪುತ್ತೂರಿನಲ್ಲಿ ಮಾರಾಟಕ್ಕೆ ಯತ್ನ

ವಾರ್ತಾಭಾರತಿವಾರ್ತಾಭಾರತಿ6 Sept 2024 11:14 PM IST
share
ರೈತರ ಕಾರ್ಡ್‌ಗಳ ದುರುಪಯೋಗವಾಗದಂತೆ ಎಚ್ಚರ ವಹಿಸಲು ಕ್ಯಾಂಪ್ಕೋ ಮನವಿ

ಮಂಗಳೂರು: ಬರ್ಮಾದ ಅಡಿಕೆಯನ್ನು ಕರ್ನಾಟಕದಲ್ಲಿ ಸ್ಥಳೀಯ ಅಡಿಕೆಯೊಂದಿಗೆ ಬೆರೆಸಿ ಮಾರಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಬರ್ಮಾದ ಅಡಿಕೆ ಬೆಳೆಗಾರರೊಂದಿಗೆ ಒಳ್ಳೆಯ ಸಂಬಂಧ ಇರುವ ಕೆಲವು ವ್ಯಾಪಾರಿಗಳು ಅಲ್ಲಿಂದ ಕಳಪೆ ಗುಣಮಟ್ಟದ ಅಡಿಕೆಯನ್ನು ಆಮದುಮಾಡಿಕೊಂಡು ಸ್ಥಳೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಕಾಂಪ್ಕೊ ಪತ್ತೆ ಹಚ್ಚಿದೆ.

ಕ್ಯಾಂಪ್ಕೊದ ಸದಸ್ಯತ್ವದ ಚೀಟಿಯನ್ನು ಉಪಯೋಗಿಸಿಕೊಂಡು ರೈತರ ಸೋಗಿನಲ್ಲಿ ಕ್ಯಾಂಪ್ಕೊ ಶಾಖೆಗಳಿಗೆ ಬಂದು ಅಡಿಕೆ ಮಾರಾಟ ಮಾಡುತ್ತಿರುವುದು ಕ್ಯಾಂಪ್ಕೊದ ಗಮನಕ್ಕೆ ಬಂದಿದೆ ಎಂದು ಆಡಳಿತ ನಿರ್ದೇಶಕರು ಹೇಳಿದ್ದಾರೆ.

ಇತ್ತೀಚೆಗೆ ವ್ಯಾಪಾರಿಯೊಬ್ಬ ರೈತರ ಕಾರ್ಡನ್ನು ದುರುಪಯೋಗಪಡಿಸಿಕೊಂಡು ಬರ್ಮಾ (ಮ್ಯಾನ್ಮಾರ್) ಮೂಲದ ಕಳಪೆ ಗುಣಮಟ್ಟದ ಅಡಿಕೆಯನ್ನು ಇಲ್ಲಿನ ಸ್ಥಳೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಿ ಕ್ಯಾಂಪ್ಕೊ ಪುತ್ತೂರು ಶಾಖಾ ಕೇಂದ್ರದಲ್ಲಿ ಮಾರಾಟ ಮಾಡಲು ವಿಫಲ ಯತ್ನ ನಡೆಸಿರುವ ವುದನ್ನು ಕ್ಯಾಂಪ್ಕೊದ ಅಧಿಕಾರಿಗಳು ಪತ್ತೆ ಹಚ್ಚಿರುವುದಾಗಿ ಕ್ಯಾಂಪ್ಕೊ ಸಂಸ್ಥೆಯ ಆಡಳಿತ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಅಧಿಕಾರಿಗಳ ಚಾಕಚಕ್ಯತೆಯಿಂದಾಗಿ ವ್ಯಾಪಾರಿಯ ಕಪಟತನ ಬಯಲಾಯಿತು. ಇಂತಹ ಮೋಸದ ವ್ಯಾಪಾರದಲ್ಲಿ ಅಡಿಕೆ ಬೆಲೆಗಾರರು ಯಾರೂ ಕೂಡ ಭಾಗಿಯಾಗಬಾರದು. ಅದಕ್ಕಾಗಿ ತಮ್ಮ ಕಾರ್ಡನ್ನು ಯಾರೂ ಕೂಡ ದುರುಪಯೋಗ ಪಡಿಸಲು ಅನುವು ಮಾಡಿಕೊಡಬಾರದು ಎಂದು ಆಡಳಿತ ನಿರ್ದೇಶಕರು ಎಚ್ಚರಿಸಿದ್ದಾರೆ.

ಅಡಿಕೆ ಬೆಲೆಗಾರರು ಎಚ್ಚರ ವಹಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಸ್ಥಳೀಯ ಅಡಿಕೆಯ ದರ ಸ್ಥಿರತೆಯ ಮೇಲೆ ಮಾರಣಾಂತಿಕ ಹೊಡೆತ ಬೀಳಬಹುದು. ಒಮ್ಮೆ ಇಲ್ಲಿನ ಸ್ಥಳೀಯ ಅಡಿಕೆಯಲ್ಲಿ ಈ ತರಹದ ಅಡಿಕೆ ಬೆರಕೆಗೊಂಡಿರುವುದು ಉತ್ತರ ಭಾರತದ ಗ್ರಾಹಕರ ಗಮನಕ್ಕೆ ಬಂದಲ್ಲಿ, ಅವರು ಇಲ್ಲಿನ ಅಡಿಕೆಯ ಖರೀದಿಯನ್ನೇ ನಿಲ್ಲಿಸುವ ಸಂಭವವಿದೆ ಎಂದು ಕ್ಯಾಂಪ್ಕೊದ ಆಡಳಿತ ನಿರ್ದೇಶಕರು ಆತಂಕ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X