Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿ.ಕೆ.ಎಸ್.ಸಿ. ಪಾಣೆಮಂಗಳೂರು ಘಟಕ...

ಡಿ.ಕೆ.ಎಸ್.ಸಿ. ಪಾಣೆಮಂಗಳೂರು ಘಟಕ ಕಾರ್ಯಾರಂಭ

ವಾರ್ತಾಭಾರತಿವಾರ್ತಾಭಾರತಿ10 Oct 2024 2:03 PM IST
share
ಡಿ.ಕೆ.ಎಸ್.ಸಿ. ಪಾಣೆಮಂಗಳೂರು ಘಟಕ ಕಾರ್ಯಾರಂಭ

ಮಂಗಳೂರು: ಡಿ.ಕೆ.ಎಸ್.ಸಿ. ಜಿಲ್ಲಾ ಸಮಿತಿ, ಮಂಗಳೂರು ಇದರ ಅಧೀನದಲ್ಲಿ ಪಾಣೆಮಂಗಳೂರು ಘಟಕ ಇತ್ತೀಚೆಗೆ ಕಾರ್ಯಾರಂಭಗೊಂಡಿತು.

ಆಲಡ್ಕ್ ಎಸ್.ಎಸ್.ಆಡಿಟೋಯಂ ಸಭಾಂಗಣದಲ್ಲಿ ಡಿ.ಕೆ.ಎಸ್.ಸಿ. ಜಿಲ್ಲಾ ಸಮಿತಿಯ ಅಧ್ಯಕ್ಷ ಅಸ್ಸೈಯದ್ ಅಹ್ಮದ್ ಮುಖ್ತಾರ್ ತಂಙಳ್ ಅಲ್ ಹೈದ್ರೋಸಿ, ಕುಂಬೋಳ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಅಲ್ ಇಹ್ಸಾನ್ ವುಮೆನ್ಸ್ ಶರೀಅತ್ ಕಾಲೇಜಿನ ಪ್ರಾಂಶುಪಾಲ ಮುಹಮ್ಮದ್ ಅಲ್ ಖಾಸಿಮಿ ಅಳಕೆಮಜಲು ಉದ್ಘಾಟಿಸಿದರು.

ಆಲಡ್ಕ ಬದ್ರಿಯಾ ಜುಮಾ ಮಸೀದಿಯ ಖತೀಬ್ ಅಶ್ರಫ್ ಸಖಾಫಿ ಹಾಗೂ ಬೊಳ್ಳಾಯಿ ಬದ್ರಿಯಾ ಜುಮಾ ಮಸೀದಿಯ ಖತೀಬ್ ಉಮರ್ ಸಖಾಫಿ ಮಿತ್ತೂರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಟಿ.ಎಸ್.ಹನೀಫ್ ಹಾಜಿ ಆಫ್ರಿಕ, ಮುಹಮ್ಮದ್ ಇಂಜಿನಿಯರ್, ಹಮೀದ್ ಹಾಜಿ, ಮುಹಮ್ಮದ್ ಹಾಜಿ ಗುಡ್ಡೆಯಂಗಡಿ, ಡಿ.ಕೆ.ಎಸ್.ಸಿ. ಹಿರಿಯ ನೇತಾರ ಉಮರ್ ಹಾಜಿ ಮುಕ್ವೆ ಉಪಸ್ಥಿತರಿದ್ದರು.

ಝೈನುದ್ದೀನ್ ಮುಕ್ವೆ, ಅಹ್ಮದ್ ಶರೀಫ್ ಬಜ್ಪೆ, ಅಬ್ದುಸ್ಸಲಾಂ ಪಾಣೆಮಂಗಳೂರು, ಅನ್ವರ್ ಹುಸೈನ್ ಗೂಡಿನಬಳಿ, ಅಬ್ದುರ್ರಝಾಕ್ ಅಳಕೆಮಜಲು, ಇ.ಕೆ.ಇಬ್ರಾಹೀಂ ಕಿನ್ಯ, ಇಸ್ಮಾಯೀಲ್ ಶಾಫಿ ವಿಟ್ಲ ಹಾಜರಿದ್ದರು.

ಇದೇವೇಳೆ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಕೆ.ಸಿ.ಇಸ್ಮಾಯೀಲ್ ಹಾಜಿ ಕಿನ್ಯ ನೇತೃತ್ವದಲ್ಲಿ ನೂತನ ಶಾಖೆಯ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಉಮರ್ ಸಖಾಫಿ ಮಿತ್ತೂರು, ಪ್ರ.ಕಾರ್ಯದರ್ಶಿಯಾಗಿ ಸಿರಾಜ್ ಮೆಲ್ಕಾರ್, ಕೋಶಾಧಿಕಾರಿಯಾಗಿ ಶರೀಫ್ ಮಾರ್ನಬೈಲ್, ಸಹಾಯಕ ಕೋಶಾಧಿಕಾರಿಯಾಗಿ ಇಮ್ರಾನ್ ಪಾಣೆಮಂಗಳೂರು, ಸಂಘಟನಾ ಕಾರ್ಯದರ್ಶಿಯಾಗಿ ಮುಬಾರಕ್ ಕಾರಾಜೆ, ಮಾಧ್ಯಮ ಉಸ್ತುವಾರಿಯಾಗಿ ಬಶೀರ್ ಬೊಳ್ಳಾಯಿ, ಮುಖ್ಯ ಸಲಹೆಗಾರರಾಗಿ ಅಶ್ರಫ್ ಸಖಾಫಿ, ಉಪಾಧ್ಯಕ್ಷರುಗಳಾಗಿ ಮುಹಮ್ಮದ್ ಇಂಜಿನಿಯರ್, ಹನೀಫ್ ಚೇರ್ಮ್ಯಾನ್ ಸಜೀಪ, ಜೊತೆ ಕಾರ್ಯದರ್ಶಿಗಳಾಗಿ ಬಿ.ಬಿ.ರಝಾಕ್ ಬೊಳ್ಳಾಯಿ, ರಫೀಕ್ ಕಾರಾಜೆ, ಯಾಕೂಬ್ ಬಂಟ್ವಾಳ ಸಂಚಾಲಕರಾಗಿ ಮುಹಮ್ಮದ್ ಹಾಜಿ ಗುಡ್ಡೆಅಂಗಡಿ, ಅಬೂಬಕ್ಕರ್ ಗುಡ್ಡೆ ಅಂಗಡಿ ಆಯ್ಕೆಯಾದರು.

ಡಿ.ಕೆ.ಎಸ್.ಸಿ. ದಮ್ಮಾಮ್ ವಲಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಇಸಾಕ್ ಬೊಳ್ಳಾಯಿ ಸ್ವಾಗತಿಸಿದರು.

ಮುಹಮ್ಮದ್ ಹಾಶಿಂ ಕಿರಾಅತ್ ಪಠಿಸಿದರು. ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಶುದ್ದೀನ್ ಬಳ್ಕುಂಜೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X