Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್ಎಸ್ಎಫ್ ಬೆಳ್ತಂಗಡಿ ಡಿವಿಷನ್...

ಎಸ್ಎಸ್ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ27 Jan 2025 9:18 PM IST
share
ಎಸ್ಎಸ್ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್( ರಿ) ಎಸ್ಎಸ್ಎಫ್ ಇದರ ಬೆಳ್ತಂಗಡಿ ಡಿವಿಷನ್ ವಾರ್ಷಿಕ ಮಹಾಸಭೆಯು ಜ.23 ರಂದು ವೇಣೂರಿನ ಪಡ್ಡಂದಡ್ಕದಲ್ಲಿ ನಡೆಯಿತು.

ಡಿವಿಷನ್ ಅಧ್ಯಕ್ಷ ಖಲಂದರ್ ಶಾಫಿ ಮದನಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯನ್ನು ಅಬ್ದುಲ್ ಜಲೀಲ್ ಮದನಿ ಉಸ್ತಾದರು ಉದ್ಘಾಟಿಸಿದರು. ಬಹು ಸೈಯದ್ ಶರಫುದ್ದೀನ್ ತಂಙಳ್ ಪಡ್ಡಂದಡ್ಕ ದುಆ ಆಶೀರ್ವಚನ ನೀಡಿದರು. ಡಿವಿಷನ್ ಪ್ರಧಾನ ಕಾರ್ಯದರ್ಶಿ ನವಾಝ್ ಮಾವಿನಕಟ್ಟೆ ಸ್ವಾಗತಿಸಿ ವರದಿ ಮಂಡಿಸಿದರು. ಕೋಶಾಧಿಕಾರಿ ಇಸಾಕ್ ಅಳದಂಗಡಿ ಲೆಕ್ಕಪತ್ರ ವಾಚಿಸಿದರು.

ದ.ಕ ಈಸ್ಟ್ ಜಿಲ್ಲಾ ನಾಯಕರಾದ ಸ್ವಾದಿಕ್ ಮಾಸ್ಟರ್ ಸುಳ್ಯ ವೀಕ್ಷಕರಾಗಿ ಆಗಮಿಸಿ 2025-26ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಿದರು.

ನೂತನ ಅಧ್ಯಕ್ಷರಾಗಿ ಇಸಾಕ್ ಅಳದಂಗಡಿ, ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್ ಅಹ್ಸನಿ ಮಲೆಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಪಡ್ಡಂದಡ್ಕ, ಕೋಶಾಧಿಕಾರಿಯಾಗಿ ಹಂಝ ಕಕ್ಕಿಂಜೆ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಮುಬೀನ್ ಉಜಿರೆ, ಕ್ಯೂಡಿ ಕಾರ್ಯದರ್ಶಿಯಾಗಿ ಶಾಕಿರ್ ಉಜಿರೆ, ದಆವಾ ಕಾರ್ಯದರ್ಶಿಯಾಗಿ ಬಾತಿಶ್ ಮುಈನಿ ನಾವೂರು, ಜೀಡಿ ಕಾರ್ಯದರ್ಶಿಯಾಗಿ ಫಯಾಜ್ ಗೇರುಕಟ್ಟೆ, ಮೀಡಿಯಾ ಕಾರ್ಯದರ್ಶಿಯಾಗಿ ಹಾಫಿಲ್ ಬಾಸಿತ್ ಹಿಮಮಿ ಸಖಾಫಿ ನಾವೂರು, ರೈಂಬೋ ಕಾರ್ಯದರ್ಶಿಯಾಗಿ ನೌಫಲ್ ಮರ್ಝೂಖಿ ಸಖಾಫಿ ಶಿರ್ಲಾಲ್ ಇವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಡಿವಿಷನ್ ವ್ಯಾಪ್ತಿಯ 7 ಸೆಕ್ಟರ್ ಗಳ ಕೌನ್ಸಿಲರ್ ಗಳು ಭಾಗವಹಿಸಿದ್ದರು. ನೂತನ ಕಾರ್ಯದರ್ಶಿ ನಾಸಿರ್ ಧನ್ಯವಾದ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X