Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇನ್ ಲ್ಯಾಂಡ್ ಬಿಲ್ಡರ್ಸ್ ನ ನೂತನ ವಸತಿ...

ಇನ್ ಲ್ಯಾಂಡ್ ಬಿಲ್ಡರ್ಸ್ ನ ನೂತನ ವಸತಿ ಸಮುಚ್ಚಯ 'ಬ್ಯೂನಸ್ ಐರಿಸ್' ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ25 April 2025 3:38 PM IST
share
ಇನ್ ಲ್ಯಾಂಡ್ ಬಿಲ್ಡರ್ಸ್ ನ ನೂತನ ವಸತಿ ಸಮುಚ್ಚಯ ಬ್ಯೂನಸ್ ಐರಿಸ್ ಉದ್ಘಾಟನೆ

ಮಂಗಳೂರು, ಎ.25: ಇನ್ ಲ್ಯಾಂಡ್ ಬಿಲ್ಡರ್ಸ್ ಮಂಗಳೂರಿನ ಬೆಂದೂರು ಲೋಬೊ ಲೇನ್ ನಲ್ಲಿ ನಿರ್ಮಿಸಿರುವ ನೂತನ ವಸತಿ ಸಮುಚ್ಚಯ 'ಇನ್ ಲ್ಯಾಂಡ್ ಬ್ಯೂನಸ್ ಐರಿಸ್' ಶುಕ್ರವಾರ ಉದ್ಘಾಟನೆಗೊಂಡಿತು.

ಸೈಂಟ್ ಸೆಬಾಸ್ಟಿಯನ್ ಚರ್ಚ್ ನ (ವಿಕಾರ್) ಧರ್ಮಗುರು ವಂ.ವಾಲ್ಟರ್ ಡಿಸೋಜ ಆಶೀರ್ವಚನದೊಂದಿಗೆ ಪ್ರಾರ್ಥನೆ ನೆರವೇರಿಸಿದರು. ಅರ್ಚಕ ಗಿರಿಧರ ಭಟ್ ಗಣಹೋಮ ನೆರವೇರಿಸಿದರು. ಮೌಲಾನ ಮುಹಮ್ಮದ್ ಕಾಮಿಲ್ ಸಖಾಫಿ ದುಆ ನೆರವೇರಿಸಿದರು.

ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ಇನ್-ಲ್ಯಾಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಿರಾಜ್ ಅಹ್ಮದ್, ಇನ್ ಲ್ಯಾಂಡ್ ಬ್ಯೂನಸ್ ಐರಿಸ್ 36 ಅಪಾರ್ಟ್ ಮೆಂಟ್ ಗಳನ್ನು ಒಳಗೊಂಡಿದೆ ಮತ್ತು ಯೋಜನೆಯು ಸಂಪೂರ್ಣವಾಗಿ ಮಾರಾಟವಾಗಿದೆ ಎಂದರು.

ನಗರದ ಸೈಂಟ್ ಸೆಬಾಸ್ಟಿಯನ್ ಚರ್ಚ್ ಮತ್ತು ಸೈಂಟ್ ಆ್ಯಗ್ನೆಸ್ ಕಾಲೇಜಿನ ಎದುರು ಬೆಂದೂರಿ ನಲ್ಲಿರುವ ಲೋಬೊ ಲೇನ್ ನಲ್ಲಿ ನೆಲೆಗೊಂಡಿರುವ ಇನ್ ಲ್ಯಾಂಡ್ ಬ್ಯೂನಸ್ ಐರಿಸ್ ಪ್ರಮುಖ ಶಾಲೆಗಳು, ಶಾಪಿಂಗ್ ಕೇಂದ್ರಗಳು, ಪೂಜಾ ಸ್ಥಳಗಳ ಹತ್ತಿರದಲ್ಲೇ ಇದೆ. ಸಾರಿಗೆ ಆಯ್ಕೆಗಳಿಗೆ ತ್ವರಿತ ಪ್ರವೇಶವನ್ನು ಹೊಂದಿರುವ ನಗರದ ಅತ್ಯುತ್ತಮ ಸೌಲಭ್ಯಗಳು ಹತ್ತಿರದಲ್ಲೇ ಇವೆ.. ಹಚ್ಚ ಹಸುರಿನ ಸ್ಥಳವು ಮಾಲಿನ್ಯಮುಕ್ತವಾಗಿದ್ದು, ಇಡೀ ಕುಟುಂಬ ಜೀವನಶೈಲಿಗೆ ಸೂಕ್ತವಾಗಿದೆ. ಈ ಯೋಜನೆ ಎಲ್ಲಾ ಪ್ರಮುಖ ಸೌಲಭ್ಯಗಳನ್ನು ಹೊಂದಿವೆ ಎಂದು ಸಿರಾಜ್ ಅಹ್ಮದ್ ತಿಳಿಸಿದ್ದಾರೆ.

ಇನ್-ಲ್ಯಾಂಡ್ ಸಂಸ್ಥೆಯ ಹೊಸ ಯೋಜನೆಗಳು ಮಂಗಳೂರಿನ ಬೆಂದೂರ್, ಮಣ್ಣಗುಡ್ಡ, ಬೊಂದೇಲ್ ಮತ್ತು ಶೀಘ್ರದಲ್ಲೇ ಬೆಂಗಳೂರು ಮತ್ತು ಮೈಸೂರಿನಲ್ಲಿ ನಿರ್ಮಾಣವಾಗಲಿದೆ ಎಂದರು.

ಸಮಾರಂಭದ ವೇದಿಕೆಯಲ್ಲಿ ಮನಪಾ ನಿಕಟಪೂರ್ವ ಸದಸ್ಯ ನವೀನ್ ಡಿಸೋಜ, ದಾಯ್ಜಿ ವರ್ಲ್ಡ್ ಸಂಸ್ಥೆಯ ನಿರ್ದೇಶಕ ವಾಲ್ಟರ್ ನಂದಳಿಕೆ, ಇನ್ ಲ್ಯಾಂಡ್ ಸಮೂಹ ಸಂಸ್ಥೆಯ ನಿರ್ದೇಶಕರಾದ ಮೆರಾಜ್ ಯೂಸುಫ್, ವಹಾಝ್ ಯೂಸುಫ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X