Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ...

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಕಬಡ್ಡಿ ಪಂದ್ಯಾಟ

ವಾರ್ತಾಭಾರತಿವಾರ್ತಾಭಾರತಿ10 Sept 2024 1:10 PM IST
share
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಕಬಡ್ಡಿ ಪಂದ್ಯಾಟ

ಬಂಟ್ವಾಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಇವರ ಜಂಟಿ ಸಹಯೋಗದೊಂದಿಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ - ಬಾಲಕಿಯರ ಕಬಡ್ಡಿ ಪಂದ್ಯಾಟವು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಮಾತನಾಡಿ, “ ವ್ಯಕ್ತಿಯು ಸದೃಢವಾಗಲು ಸೇವಿಸುವ ಆಹಾರದೊಂದಿಗೆ ನಿತ್ಯ ಚಟುವಟಿಕೆಗಳು ಕೂಡ ಶಿಸ್ತು ಬದ್ಧವಾಗಿರಬೇಕು. ನಮ್ಮ ದೇಹಕ್ಕೆ ಸರಿಯಾದ ವ್ಯಾಯಾಮ ಹಾಗೂ ನಿರಂತರ ಚಟುವಟಿಕೆಗಳಿದ್ದಾಗ ಉತ್ತಮ ಆರೋಗ್ಯ ಪಡೆಯಲು ಸಾಧ್ಯ. ಇಂದಿನ ಈ ಕ್ರೀಡಾಕೂಟವು ಯಶಸ್ವಿಯಾಗಲು ಶಿಕ್ಷಕರ ಹಾಗೂ ಕ್ರೀಡಾಪಟುಗಳ ಪಾತ್ರ ಅತಿ ಮುಖ್ಯ” ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು ಶಂಕರ ವಿ ಕಲ್ಲಡ್ಕ ಮಾತನಾಡಿ, “ಕ್ರೀಡೆ ಎಂಬುದು ಮನುಷ್ಯನ ಬಾಲ್ಯದಿಂದ ಅಂತ್ಯದವರೆಗೆ ಇರುವಂತಹ ಒಂದು ಚಟುವಟಿಕೆ. ನನ್ನ ವಿದ್ಯಾರ್ಥಿ ಜೀವನದಲ್ಲಿ ಆರಂಭವಾದ ವ್ಯಾಯಾಮ ಹಾಗೂ ಕ್ರೀಡಾ ಅಭ್ಯಾಸ ಇಂದಿಗೂ ಮುಂದುವರಿಯುತ್ತಿದೆ. ವಿದ್ಯಾರ್ಥಿಗಳೆಲ್ಲರು ವಿದ್ಯೆಯೊಂದಿಗೆ ಆಟಗಳಲ್ಲಿ ಕೂಡ ತೊಡಗಿಸಿಕೊಂಡು ದಿನಕ್ಕೆ ಒಂದು ಗಂಟೆಯಾದರೂ ವ್ಯಾಯಾಮ ಅಥವಾ ಕ್ರೀಡೆಗೆ ಮೀಸಲಿಡಬೇಕು. ಹಾಗಿದ್ದಲ್ಲಿ ಮಾತ್ರ ತಾವು ವೃತ್ತಿ ಜೀವನದಲ್ಲೂ, ನಿವೃತ್ತಿಯಲ್ಲೂ ಆರೋಗ್ಯದಿಂದಿರಲು ಸಾಧ್ಯ. ಸೋಲು - ಗೆಲುವು ಎಂಬುದು ಸ್ವಾಭಾವಿಕ. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವಿರಬೇಕು. ಕ್ರೀಡೆಯಲ್ಲಿ ಸೋತವರು ಸೋಲಿನ ಬಗ್ಗೆ ಅರಿತು ಛಲವನ್ನು ಬಿಡದೆ ಮುಂದುವರಿಯಬೇಕು. ದೃಢಛಲ ಹಾಗೂ ಅವಿರತ ಪರಿಶ್ರಮವಿದ್ದರೆ ಖಂಡಿತ ಗುರಿ ಮುಟ್ಟಲು ಸಾಧ್ಯ. ಎಂದು ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಜಗದೀಶ್ ಬಾಳ್ತಿಲ, ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬಂಟ್ವಾಳ ಇದರ ಅಧ್ಯಕ್ಷ ಇಂದುಶೇಖರ್, ಸಂಸ್ಥೆಯ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಸಂಸ್ಥೆಯ ಮುಖ್ಯ ಶಿಕ್ಷಕಿ ಸುಪ್ರಿಯಾ ಡಿ ಉಪಸ್ಥಿತರಿದ್ದರು.

ಕ್ರೀಡಾಕೂಟದಲ್ಲಿ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದಿದ್ದು, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ಹಾಗೂ ಬಾಲಕಿಯರ ತಂಡಗಳು ದ್ವಿತೀಯ ಸ್ಥಾನ ಪಡೆದು 4 ತಂಡಗಳು ಕೂಡ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತವೆ. ಒಟ್ಟು 7 ಬಾಲಕರ ತಂಡಗಳು ಹಾಗೂ 4 ಬಾಲಕಿಯರ ತಂಡಗಳು ಭಾಗವಹಿಸಿದ್ದವು.

ಬಾಲಕರ ವಿಭಾಗದಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಭವಿತ್ ಕುಮಾರ್, ಪ್ರಣಮ್, ತನ್ವಿ, ಮೇಘಶ್ರೀ, ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಶುಭಂ ಶೆಟ್ಟಿ, ಚಿನ್ಮಯಿ ಇವರು ವೈಯಕ್ತಿಕ ಪ್ರಶಸ್ತಿಗಳನ್ನು ಪಡೆದುಕೊಂಡರು.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ದಿನಕರ್ ಪೂಜಾರಿ ಸ್ವಾಗತಿಸಿ, ವಿಶಾಲಾಕ್ಷಿ ಎಚ್ ಆಳ್ವ ವಂದಿಸಿದರು. ಸಹ ಶಿಕ್ಷಕಿಯರಾದ ಲೀಲಾ ಹಾಗೂ ಅಶ್ವಿನಿ ಪಿ.ಆರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X