Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ವಕ್ಫ್ ಕಾಯಿದೆ ವಿರೋಧಿ...

ಮಂಗಳೂರು | ವಕ್ಫ್ ಕಾಯಿದೆ ವಿರೋಧಿ ಹೋರಾಟಕ್ಕೆ ಜನಪ್ರತಿನಿಧಿಗಳ ಒಕ್ಕೂಟ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ16 April 2025 11:30 AM IST
share
Photo of Press meet

ಮಂಗಳೂರು : ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧ ನಡೆಯುವ ಪ್ರತಿಭಟನೆಗೆ ದ.ಕ. ಮುಸ್ಲಿಂ ಜನಪ್ರಧಿನಿಧಿಗಳ ಒಕ್ಕೂಟ ಸಂಪೂರ್ಣ ಬೆಂಬಲ ನೀಡಿ, ಕಾಯಿದೆ ಬಗ್ಗೆ ಮುಸ್ಲಿಮೇತರರ ಮಧ್ಯೆ ಇರುವ ಗೊಂದಲ ನಿವಾರಿಸಲಿದೆ ಎಂದು ಒಕ್ಕೂಟದ ಅಧ್ಯಕ್ಷ ಸಿರಾಜ್ ಬಜಪೆ ಹೇಳಿದರು.

ಕಾಯಿದೆ ವಿರುದ್ಧ ಎ.18ರಂದು ಉಲಮಾಗಳ ಪ್ರತಿಭಟನೆ ಮತ್ತು ಎ.29ರ ಮುಸ್ಲಿಂ ಸೆಂಟ್ರಲ್ ಕಮಿಟಿಯ ಪ್ರತಿಭಟನೆಗೆ ಜಿಲ್ಲೆಯ ಎಲ್ಲ ಮುಸ್ಲಿಂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಅವರು ತಿಳಿಸಿದರು.

ವಕ್ಫ್ ಆಸ್ತಿ ಮತ್ತು ವಕ್ಫ್ ಮಂಡಳಿ ಬಗ್ಗೆ ಸಾರ್ವಜನಿಕವಾಗಿ ಹಲವಾರು ಸುಳ್ಳು ಸುದ್ದಿಗಳನ್ನು ಹರಡಿಸಲಾಗಿದೆ. ವಕ್ಫ್ ಭೂಮಿ ಅಂತ ಒಂದು ಜಾಗದಲ್ಲಿ ನಿಂತು ಹೇಳಿದಾಕ್ಷಣ ಅದು ವಕ್ಫ್ ಆಗುತ್ತದೆ ಎಂದೂ, ವಕ್ಫ್ ಮಂಡಳಿ ಹಿಂದೂಗಳ ಭೂಮಿ ಕಬಳಿಸಿ ಮುಸ್ಲಿಮರಿಗೆ ಖಾತೆ ಮಾಡಿಸುವ ಸಂಸ್ಥೆ ಎಂದು ಸುಳ್ಳು ಸುದ್ದಿ ಹರಡಿಸುವ ವಿರುದ್ಧ ಜನರಿಗೆ ಸತ್ಯ ಮನವರಿಕೆ ಮಾಡಲಾಗುವುದು ಎಂದು ಅವರು ಹೇಳಿದರು.

ಮುಸ್ಲಿಮರ ಹಕ್ಕುಗಳನ್ನು ಹತ್ತಿಕ್ಕುವ ಜೊತೆಗೆ, ಬಂಡವಾಳಶಾಹಿಗಳ ಅಧೀನದಲ್ಲಿರುವ ಜಮೀನು ರಕ್ಷಣೆ ಮಾಡುವ ಉದ್ದೇಶಕ್ಕಾಗಿ ಮೋದಿ ಸರಕಾರ ಕಾಯಿದೆ ಜಾರಿಗೆ ತಂದಿರುವುದು ಕಳವಳಕಾರಿ ಎಂದರು.

ಧರ್ಮದ ಆಧಾರದ ಮೇಲೆ ಈ ದೇಶದಲ್ಲಿ ಸೌಹಾರ್ದತೆ ಇರುವ ಹಿಂದೂ- ಮುಸ್ಲಿಮರನ್ನು ಎತ್ತಿಕಟ್ಟಿ ಅಧಿಕಾರ ಲಾಭ ಪಡೆಯುವ ಬಿಜೆಪಿ ಸರಕಾರದ ಬಣ್ಣ ಕೆಲವೇ ದಿನಗಳಲ್ಲಿ ಬಯಲಾಗಲಿದೆ. ದೇಶದ ಎಲ್ಲ ಜಾತ್ಯತೀತ ಪಕ್ಷಗಳು ವಕ್ಫ್ ಮಸೂದೆ ಖಂಡಿಸಿರುವುದಕ್ಕೆ ನಾವು ಅಭಿನಂದಿಸುತ್ತೇವೆ ಎಂದು ಅವರು ಹೇಳಿದರು.

ಕೆಲವು ನಕಲಿ ಜಾತ್ಯತೀತ ಪಕ್ಷಗಳು ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಮತಗಳನ್ನು ಪಡೆದು, ತನ್ನ ಅಧಿಕಾರದ ಆಸೆಗಾಗಿ ಜಾತ್ಯತೀತ ತತ್ವವನ್ನು ಹಣ ಮತ್ತು ಅಧಿಕಾರದ ಆಸೆಗಾಗಿ ಕೋಮು ಪಕ್ಷದೊಂದಿಗೆ ಸೇರಿಕೊಂಡಿರುವುದನ್ನು ಖಂಡಿಸುವ ಜೊತೆಗೆ, ಮುಂದಿನ ದಿನಗಳಲ್ಲಿ ಅವರಿಗೆ ತಕ್ಕ ಪಾಠ ಈ ದೇಶದ ಮತದಾರರು ಕಲಿಸಲಿದ್ದಾರೆ ಎಂದರು.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅಬೂಬಕರ್ ಸಜಿಪ, ಸದಸ್ಯರಾದ ಅಬ್ದುಲ್ ಸಲಾಂ ಸೋಮೇಶ್ವರ, ಎ.ಕೆ ಅಬ್ದುಲ್ ಸತ್ತಾರ್, ಅಬ್ದುಲ್ ರಝಾಕ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X