Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯ ಸ್ಥಾನಮಾನ ಮರಳಿಸಲು ಸರಕಾರ ಬದ್ಧ:...

ರಾಜ್ಯ ಸ್ಥಾನಮಾನ ಮರಳಿಸಲು ಸರಕಾರ ಬದ್ಧ: ಜಮ್ಮು-ಕಾಶ್ಮೀರ ಬಜೆಟ್ ಅಧಿವೇಶನದಲ್ಲಿ ಲೆಫ್ಟಿನೆಂಟ್ ಗನರ್ವರ್ ಭರವಸೆ

ವಾರ್ತಾಭಾರತಿವಾರ್ತಾಭಾರತಿ3 March 2025 9:23 PM IST
share
ರಾಜ್ಯ ಸ್ಥಾನಮಾನ ಮರಳಿಸಲು ಸರಕಾರ ಬದ್ಧ: ಜಮ್ಮು-ಕಾಶ್ಮೀರ ಬಜೆಟ್ ಅಧಿವೇಶನದಲ್ಲಿ ಲೆಫ್ಟಿನೆಂಟ್ ಗನರ್ವರ್ ಭರವಸೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂರ್ಣ ರಾಜ್ಯ ಸ್ಥಾನಮಾನವನ್ನು ಮರಳಿಸಲು ತನ್ನ ಸರಕಾರವು ಬದ್ಧವಾಗಿದೆ ಎಂಬುದಾಗಿ ಪುನರುಚ್ಚರಿಸಿರುವ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಇಲ್ಲಿನ ಜನರ ನ್ಯಾಯೋಚಿತ ಬೇಡಿಕೆಗಳನ್ನು ಸರಕಾರವು ಈಡೇರಿಸಲಿದೆ ಎಂದು ಹೇಳಿದ್ದಾರೆ.

ಶನಿವಾರ ಕೇಂದ್ರಾಡಳಿತ ಪ್ರದೇಶದ ವಿಧಾನಸಭೆಯ ಬಜೆಟ್ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ‘‘ರಾಜ್ಯ ಸ್ಥಾನಮಾನದ ಬಗ್ಗೆ ಜನರ ಭಾವನೆಗಳು ಹಾಗೂ ಅದರ ರಾಜಕೀಯ ಮಹತ್ವದ ಬಗ್ಗೆ ನನ್ನ ಸರಕಾರಕ್ಕೆ ಅರಿವಿದೆ. ಈ ಪ್ರಕ್ರಿಯೆಯು ಶಾಂತಿ, ಸ್ಥಿರತೆ ಮತ್ತು ಪ್ರಗತಿಯನ್ನು ಖಾತರಿಪಡಿಸಬೇಕು ಹಾಗೂ ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲರೊಂದಿಗೆ ಸರಕಾರವು ಮಾತುಕತೆ ನಡೆಸುತ್ತಿದೆ’’ ಎಂದರು.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದತಿ ಮತ್ತು ರಾಷ್ಟ್ರೀಯ ಭದ್ರತೆಯನ್ನು ಉಲ್ಲೇಖಿಸಿ ಹಲವು ಸರಕಾರಿ ಉದ್ಯೋಗಿಗಳನ್ನು ವಜಾಗೊಳಿಸಿರುವುದು ಸೇರಿದಂತೆ ಹಲವು ವಿವಾದಾಸ್ಪದ ವಿಷಯಗಳಲ್ಲಿ ಸರಕಾರವನ್ನು ಪ್ರಶ್ನಿಸಲು ಪ್ರತಿಪಕ್ಷಗಳು ಸಿದ್ಧತೆ ನಡೆಸುತ್ತಿರುವಂತೆಯೇ ಲೆಫ್ಟಿನೆಂಟ್ ಗವರ್ನರ್ ಈ ಹೇಳಿಕೆ ನೀಡಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ತನ್ನ ಭಾಷಣದಲ್ಲಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾರ ಹೆಸರನ್ನೂ ಮೊದಲ ಬಾರಿಗೆ ಉಲ್ಲೇಖಿಸಿದ್ದಾರೆ. ಎಲ್ಲಾ 20 ಜಿಲ್ಲೆಗಳೊಂದಿಗೆ ನಡೆಯುವ ಸಭೆಗಳ ಅಧ್ಯಕ್ಷತೆಯನ್ನು ಮುಖ್ಯಮಂತ್ರಿಯೇ ವಹಿಸುತ್ತಿದ್ದಾರೆ, ಆಮೂಲಕ ಜನರ ಭಾವನೆಗಳನ್ನು, ಪ್ರಾದೇಶಿಕ ಅಗತ್ಯಗಳನ್ನು ಅವರ ಪ್ರತಿನಿಧಿಗಳೊಂದಿಗೆ ನೇರವಾಗಿ ವ್ಯವಹರಿಸುವ ಮೂಲಕ ತಿಳಿದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X