Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಂಸಿಡಿಗೆ ಸದಸ್ಯರ ನಾಮನಿರ್ದೇಶನ |...

ಎಂಸಿಡಿಗೆ ಸದಸ್ಯರ ನಾಮನಿರ್ದೇಶನ | ಲೆಫ್ಟಿನಂಟ್ ಗವರ್ನರ್ ಹಕ್ಕು ಎತ್ತಿ ಹಿಡಿದ ಸುಪ್ರೀಂ ತೀರ್ಪು ಪ್ರಜಾಪ್ರಭುತ್ವಕ್ಕೆ ಭಾರೀ ಹೊಡೆತ : ಆಪ್

ವಾರ್ತಾಭಾರತಿವಾರ್ತಾಭಾರತಿ5 Aug 2024 9:29 PM IST
share
ಎಂಸಿಡಿಗೆ ಸದಸ್ಯರ ನಾಮನಿರ್ದೇಶನ | ಲೆಫ್ಟಿನಂಟ್ ಗವರ್ನರ್ ಹಕ್ಕು ಎತ್ತಿ ಹಿಡಿದ ಸುಪ್ರೀಂ ತೀರ್ಪು ಪ್ರಜಾಪ್ರಭುತ್ವಕ್ಕೆ ಭಾರೀ ಹೊಡೆತ : ಆಪ್

ಹೊಸದಿಲ್ಲಿ : ದಿಲ್ಲಿ ಮಹಾನಗರ ಪಾಲಿಕೆ(ಎಂಸಿಡಿ)ಗೆ ಸದಸ್ಯರ ನಾಮನಿರ್ದೇಶನದ ಲೆಫ್ಟಿನಂಟ್ ಗವರ್ನರ್ ಅವರ ಹಕ್ಕನ್ನು ಎತ್ತಿಹಿಡಿದಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ತನ್ನ ಪಕ್ಷವು ‘ಗೌರವಪೂರ್ವಕವಾಗಿ ಒಪ್ಪಿಕೊಳ್ಳುವುದಿಲ್ಲ’ ಎಂದು ಸೋಮವಾರ ಹೇಳಿದ ಹಿರಿಯ ಆಪ್ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರು,ಈ ತೀರ್ಪು ಭಾರತದ ಪ್ರಜಾಪ್ರಭುತ್ವಕ್ಕೆ ಭಾರೀ ಹೊಡೆತವಾಗಿದೆ ಎಂದು ಬಣ್ಣಿಸಿದರು.

ಸರ್ವೋಚ್ಚ ನ್ಯಾಯಾಲಯದ ತೀರ್ಪು ಚುನಾಯಿತ ಸರಕಾರವನ್ನು ಬೈಪಾಸ್ ಮಾಡುವ ಹಕ್ಕನ್ನು ಲೆಫ್ಟಿನಂಟ್ ಗವರ್ನರ್ ಗೆ ನೀಡುತ್ತದೆ ಎಂದರು.

ಲೆಫ್ಟಿನಂಟ್ ಗವರ್ನರ್‌ಗೆ ಎಂಸಿಡಿಗೆ ವಿವಿಧ ಕ್ಷೇತ್ರಗಳ ಗಣ್ಯರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡುವ ಅಧಿಕಾರವಿದೆ ಎಂದು ಸರ್ವೋಚ್ಚ ನ್ಯಾಯಾಲಯವು ಸೋಮವಾರ ತನ್ನ ತೀರ್ಪಿನಲ್ಲಿ ಎತ್ತಿ ಹಿಡಿದಿದೆ.

ಎಂಸಿಡಿಗೆ 10 ಗಣ್ಯರನ್ನು ನಾಮ ನಿರ್ದೇಶನ ಮಾಡುವಾಗ ಲೆಫ್ಟಿನಂಟ್ ಗವರ್ನರ್ ಸಚಿವ ಸಂಪುಟದ ಸಲಹೆಯ ಮೇರೆಗೆ ಕಾರ್ಯ ನಿರ್ವಹಿಸಲು ಬದ್ಧರಾಗಿರುತ್ತಾರೆ ಎಂಬ ದಿಲ್ಲಿ ಸರಕಾರದ ವಾದವನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ತಿರಸ್ಕರಿಸಿತು.

ಸುಮಾರು 15 ತಿಂಗಳುಗಳ ಕಾಲ ಕಾಯ್ದಿರಿಸಿದ್ದ ತನ್ನ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯವು ಆಪ್ ಮನವಿಯ ಮೇರಗೆ ಸೋಮವಾರ ಪ್ರಕಟಿಸಿದೆ.

ನ್ಯಾಯಾಲಯದ ಆದೇಶಕ್ಕೆ ಪ್ರತಿಕ್ರಿಯಿಸಿದ ಸಿಂಗ್,ಇದು ಭಾರತದ ಪ್ರಜಾಪ್ರಭುತ್ವಕ್ಕೆ ಬಹು ದೊಡ್ಡ ಹೊಡೆತವಾಗಿದೆ. ಸರ್ವೋಚ್ಚ ನ್ಯಾಯಾಲಯವು ಲೆಫ್ಟಿನಂಟ್ ಗವರ್ನರ್ ಅವರೇ ಸರಕಾರವನ್ನು ನಡೆಸುವಂತಾಗಲು ಚುನಾಯಿತ ಸರಕಾರವನ್ನು ಬೈಪಾಸ್ ಮಾಡಿ ಎಲ್ಲ ಅಧಿಕಾರಗಳನ್ನು ಅವರಿಗೆ ನೀಡಿದೆ. ಇದು ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಒಳ್ಳೆಯದಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದರು.

ಎಂಸಿಡಿ 250 ಚುನಾಯಿತ ಮತ್ತು 10 ನಾಮನಿರ್ದೇಶಿತ ಸದಸ್ಯರನ್ನು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X