Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. NCERT ಪುಸ್ತಕಗಳನ್ನು ಮಾತ್ರ ಸೂಚಿಸಿ :...

NCERT ಪುಸ್ತಕಗಳನ್ನು ಮಾತ್ರ ಸೂಚಿಸಿ : ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

ವಾರ್ತಾಭಾರತಿವಾರ್ತಾಭಾರತಿ12 April 2024 9:54 PM IST
share
NCERT ಪುಸ್ತಕಗಳನ್ನು ಮಾತ್ರ ಸೂಚಿಸಿ : ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

ಹೊಸದಿಲ್ಲಿ : ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ತರಬೇತಿ ಮಂಡಳಿ(NCERT)ಯು ಶಿಫಾರಸು ಮಾಡಿರುವ ಪಠ್ಯಕ್ರಮವನ್ನು ಮಾತ್ರ ಅನುಸರಿಸುವಂತೆ ಒಂದು ವರ್ಷದ ಹಿಂದೆ ದೇಶಾದ್ಯಂತ ಶಾಲೆಗಳಿಗೆ ಸೂಚನೆ ನೀಡಿದ್ದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR)ವು ಅದರ ಅನುಷ್ಠಾನವನ್ನು ಖಚಿತಪಡಿಸುವಂತೆ ಮತ್ತೊಮ್ಮೆ ಎಲ್ಲ ಶಾಲೆಗಳಿಗೆ ಸೂಚಿಸಿದೆ. ಸೂಚನೆಯನ್ನು ಪಾಲಿಸುವಲ್ಲಿ ವೈಫಲ್ಯವು RTE ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದು ಅದು ತಿಳಿಸಿದೆ.

ಕಳೆದ ವರ್ಷದ ಎಪ್ರಿಲ್ 9ರಂದು ಎಲ್ಲ ಶಾಲೆಗಳಿಗೆ ಇಂತಹುದೇ ಸೂಚನೆಯನ್ನು ರವಾನಿಸಿದ್ದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, NCERT ಶಿಫಾರಸು ಮಾಡಿರುವ ಪಠ್ಯಕ್ರಮವನ್ನು ಮಾತ್ರ ಬೋಧಿಸುವಂತೆ ತಿಳಿಸಿತ್ತು. ಶಾಲೆಗಳು ಖಾಸಗಿ ಪ್ರಕಾಶಕರು ಪ್ರಕಟಿಸಿದ ಪುಸ್ತಕಗಳನ್ನು ಶಿಫಾರಸು ಮಾಡಿದ ಹಲವು ನಿದರ್ಶನಗಳು ತನ್ನ ಗಮನಕ್ಕೆ ಬಂದಿವೆ ಎಂದು ಅದು ಆಗ ಹೇಳಿತ್ತು.

RTE ಕಾಯ್ದೆಯ 29ನೇ ಕಲಮನ್ನು ಕಟ್ಟುನಿಟ್ಟಾಗಿ ಅನುಷ್ಠಾನಿಸುವಂತೆಯೂ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ತಿಳಿಸಿದೆ. ಪ್ರಾಥಮಿಕ ಶಿಕ್ಷಣದ ಪಠ್ಯಕ್ರಮ ಮತ್ತು ಮೌಲ್ಯಮಾಪನ ವಿಧಾನವನ್ನು ‘ಸೂಕ್ತ’ ಸರಕಾರವು ನಿರ್ದಿಷ್ಟ ಪಡಿಸಿದ ಶೈಕ್ಷಣಿಕ ಪ್ರಾಧಿಕಾರವು ನಿಗದಿಗೊಳಿಸುವುದನ್ನು ಈ ಕಲಂ ಕಡ್ಡಾಯಗೊಳಿಸಿದೆ.

NCERT ಅಥವಾ ಎಸ್ಸಿಇಆರ್ಟಿ ಪ್ರಕಟಿಸಿರುವ ಅಥವಾ ಶಿಫಾರಸು ಮಾಡಿರುವ ಪುಸ್ತಕಗಳನ್ನು ತರುವ ಮಕ್ಕಳ ವಿರುದ್ಧ ಯಾವುದೇ ತಾರತಮ್ಯ ಅಥವಾ ಅವರಿಗೆ ಕಿರುಕುಳವಾಗದಂತೆ ನೋಡಿಕೊಳ್ಳುವಂತೆಯೂ ಶಾಲೆಗಳಿಗೆ ಸೂಚಿಸಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಇದು ಮಕ್ಕಳ ಮಾನಸಿಕ ಅಥವಾ ದೈಹಿಕ ನರಳುವಿಕೆಗೆ ಕಾರಣವಾಗಬಹುದು ಎಂದು ಹೇಳಿದೆ. ಮಗುವಿನ ವಿರುದ್ಧ ಇಂತಹ ಯಾವುದೇ ಕ್ರಮವು ಬಾಲನ್ಯಾಯ ಕಾಯ್ದೆಯಡಿ ಕ್ರಮವನ್ನು ಆಹ್ವಾನಿಸಬಹುದು ಎಂದು ಅದು ಎಚ್ಚರಿಕೆ ನೀಡಿದೆ.

ಈ ನಿರ್ದೇಶನಗಳನ್ನು ತಮ್ಮ ವಿಭಾಗ ವೆಬ್ ಸೈಟ್ ಗಳು ಮತ್ತು ನೋಟಿಸ್ ಬೋರ್ಡ್ ಗಳಲ್ಲಿ ಪ್ರದರ್ಶಿಸುವಂತೆ ಮತ್ತು ಅವುಗಳ ಪ್ರತಿಗಳನ್ನು ಪೋಷಕರಿಗೆ ವಿತರಿಸುವಂತೆಯೂ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ತನ್ನ ಪತ್ರದಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X