ನೀರುಮಾರ್ಗ ಬಳಿ ಹೊಡೆದಾಟ ಆರೋಪ: ನಾಲ್ವರ ಸೆರೆ

Update: 2023-08-31 14:57 GMT

ಮಂಗಳೂರು: ನಗರ ಹೊರವಲಯದ ನೀರುಮಾರ್ಗ ಬಳಿ ಯುವಕರ ತಂಡವೊಂದು ಹೊಡೆದಾಟ ನಡೆಸಿದ ಆರೋಪದ ಮೇರೆಗೆ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು 4 ಮಂದಿಯನ್ನು ಬಂಧಿಸಿದ್ದಾರೆ.

ಮುಹಮ್ಮದ್ ಶರೀಫ್, ಅಬ್ದುಲ್ ರಹಿಮಾನ್ ಮತ್ತು ಚೇತನ್, ವಿಕ್ರಮ್ ಬಂಧಿತ ಆರೋಪಿಗಳು.

*ಆ.30ರಂದು  ನೀರುಮಾರ್ಗ ಅಂಚೆ ಕಚೇರಿಯ ಬಳಿಯ ಸಾರ್ವಜನಿಕ ರಸ್ತೆ ಬದಿಯಲ್ಲಿ ಆರೋಪಿಗಳು ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕ ಶಾಂತಿ ಕದಡಿರುವುದಾಗಿ ಪೊಲೀಸರು ತಿಳಿಸಿದ್ದರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News