ಮಿತ್ತೂರು: ಜು.17ರಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮ

Update: 2023-07-16 06:23 GMT

ಬಂಟ್ವಾಳ, ಜು.16: ಕೆ.ಜಿ.ಎನ್. ದಅವಾ ಕಾಲೇಜಿನ ವಿದ್ಯಾರ್ಥಿ ಸಂಘಟನೆ ಮುಈನುಸ್ಸುನ್ನ ವತಿಯಿಂದ ಎಸ್ಸೆಸ್ಸೆಫ್ ಗೋಲ್ಡನ್ ಜುಬಿಲಿ ಅಂಗವಾಗಿ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ ಅವರೊಂದಿಗೆ ಸಂವಾದ ಕಾರ್ಯಕ್ರಮ ಜು.17ರಂದು ಸಂಜೆ 5ಕ್ಕೆ ಕೆಜಿಎನ್ ಅಡಿಟೋರಿಯಂನಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News