ಹಿಮಾಚಲ ಪ್ರದೇಶ ಸ್ಪೀಕರ್ ಜೊತೆ ಯು.ಟಿ. ಖಾದರ್ ಚರ್ಚೆ

Update: 2023-11-23 13:31 GMT

ಮಂಗಳೂರು: ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಶಿಮ್ಲಾದಲ್ಲಿ ಗುರುವಾರ ಹಿಮಾಚಲ ಪ್ರದೇಶದ ವಿಧಾನ ಸಭಾಧ್ಯಕ್ಷ ಕುಲದೀಪ್ ಸಿಂಗ್ ಪತಾನಿಯಾ ಅವರನ್ನು ಭೇಟಿಯಾಗಿ ವಿಧಾನ ಸಭೆಯ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ, ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News