ಸ್ಪೀಕರ್ ಯುಟಿ ಖಾದರ್‌ರಿಂದ ಇಂಡಿಯನ್ ಯೂತ್ ಪಾರ್ಲಿಮೆಂಟ್ ಉದ್ಘಾಟನೆ

Update: 2024-09-15 13:06 GMT

ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಅಂಗವಾಗಿ ರಾಜಸ್ಥಾನದ ಜೈಪುರದಲ್ಲಿ ರವಿವಾರ ನಡೆದ ಇಂಡಿಯನ್ ಯೂತ್ ಪಾರ್ಲಿಮೆಂಟ್‌ನ 27ನೇ ಅಧಿವೇಶನವನ್ನು ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಿದರು.

ನಂತರ ಸಭಾಧ್ಯಕ್ಷರು ಅಧಿವೇಶನದ ಇತರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News