ನಾಳೆ ಉಳ್ಳಾಲ ಜುಮಾ ಮಸೀದಿಯಲ್ಲಿ ಕೂರತ್ ತಂಙಳ್ ಅನುಸ್ಮರಣಾ ಮಜ್ಲಿಸ್

Update: 2024-07-21 09:47 GMT

ಉಳ್ಳಾಲ: ಇಲ್ಲಿನ ಕೇಂದ್ರ ಜುಮಾ ಮಸೀದಿ ಮತ್ತು ಸಯ್ಯಿದ್ ಮದನಿ ದರ್ಗಾ ಸಮಿತಿ ವತಿಯಿಂದ ಜು.22 ರಂದು ಬೆಳಗ್ಗೆ 10 ಗಂಟೆಗೆ ಮರ್ಹೂಮ್ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್ ರವರ ಅನುಸ್ಮರಣಾ ಮಜ್ಲಿಸ್ ನಡೆಯಲಿದೆ.

ದೀನೀ ಪ್ರೇಮಿಗಳೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಬಿ.ಜಿ ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News