ಉದ್ಯಮಿ ಮುಮ್ತಾಝ್ ಅಲಿ ನಿಧನ: ಸಚಿವ ದಿನೇಶ್ ಗುಂಡೂರಾವ್ ಸಂತಾಪ

Update: 2024-10-07 14:54 GMT

ಮುಮ್ತಾಝ್ ಅಲಿ

ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಅವರ ನಿಧನಕ್ಕೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಮುಮ್ತಾಝ್ ಅಲಿ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳ ಮೂಲಕ ಸಮ ಸಮಾಜ‌ ಕ್ಕಾಗಿ ಕೆಲಸ ಮಾಡುತ್ತಿದ್ದ ಮುಮ್ತಾಝ್ ಅಲಿ ಅವರ ಅಗಲಿಕೆಗೆ ದು:ಖವಾಗಿದೆ.

ದೇವರು ಮೃತರ ಕುಟುಂಬಸ್ಥರು, ಸ್ನೇಹಿತರು ಮತ್ತು ಸಂಬಂಧಿಕರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News