ಸೈದಾನಿ ಬೀಬಿ ದರ್ಗಾಕ್ಕೆ ಎಸ್ಪಿ ಯತೀಶ್ ಭೇಟಿ

Update: 2024-10-14 14:47 GMT

ಮಂಗಳೂರು, ಅ.14: ಹಝ್ರತ್ ಸೈದಾನಿ ಬೀಬಿ ದರ್ಗಾಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಎನ್.ಯತೀಶ್ ಇತ್ತೀಚೆಗೆ ಭೇಟಿ ನೀಡಿ, ಪ್ರಾರ್ಥಿಸಿದರು.

ಬಳಿಕ ಎಸ್ಪಿ ಯತೀಶ್ ಅವರನ್ನು ದರ್ಗಾ ಸಮಿತಿಯ ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿ ಕಾಸಿಮ್ ಮಲ್ಲಿಗೆ ಮನೆ ಅವರು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭ ಮ್ಯಾನೇಜರ್ ಅಬ್ದುಲ್ ಹಮೀದ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News