ವಿಟ್ಲ | ಆಟೊ ರಿಕ್ಷಾ ಚಾಲಕನಿಗೆ ಚೂರಿ ಇರಿತ

Update: 2024-08-18 08:58 GMT

ವಿಟ್ಲ, ಆ.18: ಆಟೋ ರಿಕ್ಷಾ ಚಾಲಕನಿಗೆ ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೋರ್ವ ಚೂರಿಯಿಂದು ಇರಿದು ಗಾಯಗೊಳಿಸಿದ ಘಟನೆ ಉರಿಮಜಲು ಜಂಕ್ಷನ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಎಂಎಂಎಸ್ ಆಟೋ ಚಾಲಕ ಶರೀಫ್ ಗಾಯಗೊಂಡವರು. ಕಾರ್ಯಡಿ ನಿವಾಸಿ ಆಪೀ ಚೂರಿ ಇರಿತದ ಆರೋಪಿಯಾಗಿದ್ದಾನೆ.

ಇಡ್ಕಿದು ಪಂಚಾಯತ್ ಎದುರಲ್ಲಿ ಈ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಶರೀಫ್ ರನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News