ರೋಡ್ ಶೋ ವೇಳೆ ಕಲ್ಲು ತೂರಾಟ: ಆಂಧ್ರ ಸಿಎಂ ಜಗನ್ ರೆಡ್ಡಿಗೆ ಗಾಯ

Update: 2024-04-13 16:44 GMT

 ಜಗನ್ ರೆಡ್ಡಿ | PC : X \ @TheNaveena

ವಿಜಯವಾಡ: ಶನಿವಾರ ಚುನಾವಣಾ ಪ್ರಚಾರದ ಅಂಗವಾಗಿ ರೋಡ್ ಶೋ ನಡೆಸುತ್ತಿದ್ದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮೇಲೆ ಕಲ್ಲು ತೂರಾಟ ನಡೆದಿದ್ದು, ಅವರು ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ.

ವಿಜಯವಾಡದಲ್ಲಿ ‘ಮೇಮಂತ ಸಿದ್ಧಂ’ (ನಾವೆಲ್ಲ ಸಿದ್ಧ) ಬಸ್ ಯಾತ್ರೆ ನಡೆಸುತ್ತಿದ್ದ ಜಗನ್ ಮೋಹನ್ ರೆಡ್ಡಿ ಮೇಲೆ ನಡೆದ ಕಲ್ಲು ತೂರಾಟದಲ್ಲಿ ಅವರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News