ಬಿಹಾರ ; ಸಿಡಿಲು ಬಡಿದು 6 ಬಲಿ

Update: 2023-09-18 17:17 GMT

ಸಾಂದರ್ಭಿಕ ಚಿತ್ರ.

ಪಾಟ್ನಾ: ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ಸೋಮವಾರ ಸಿಡಿಲು ಬಡಿದು ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು NDTV ವರದಿ ಮಾಡಿದೆ.

ಘಟನೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ ರೂ. 4 ಲಕ್ಷ ಪರಿಹಾರ ಘೋಷಿಸಿದ್ದಾರೆ. ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸೂಚನೆಗಳನ್ನು ಪಾಲಿಸುವಂತೆ ಅವರು ಜನರಿಗೆ ಮನವಿ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News