ಬ್ರಹ್ಮಾವರದಲ್ಲಿ ಓವರ್‌ಬ್ರಿಡ್ಜ್: ಗಡ್ಕರಿಗೆ ಮನವಿ

Update: 2016-03-30 18:53 GMT

ಉಡುಪಿ, ಮಾ.30: ಬ್ರಹ್ಮಾವರ ರಾಪ್ಟ್ರೀಯ ಹೆದ್ದಾರಿಯಲ್ಲಿ ಓವರ್ ಬ್ರಿಡ್ಜ್ ಅಥವಾ ಅಂಡರ್‌ಪಾಸ್ ನಿರ್ಮಿಸಬೇಕೆಂದು ಆಗ್ರಹಿಸಿ ಬ್ರಹ್ಮಾವರ ತಾಲೂಕು ಹೋರಾಟ ಸಮಿತಿಯ ನಿಯೋಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಆದಿಉಡುಪಿ ಹೆಲಿಪ್ಯಾಡ್‌ನಲ್ಲಿ ಮನವಿ ಸಲ್ಲಿಸಿತು.
ಈ ಸಂದರ್ಭ ಹೋರಾಟ ಸಮಿತಿಯ ಅಧ್ಯಕ್ಷ ಸತೀಶ ಪೂಜಾರಿ ಬಾರ್ಕೂರು, ಜಿಪಂ ಸದಸ್ಯೆ ಶೀಲಾ ಕೆ.ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಾಜಿ ಶಾಸಕ ಕೆ. ರಘುಪತಿ ಭಟ್, ಯಶ್ಪಾಲ್ ಸುವರ್ಣ, ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News