ನೇಣು ಬಿಗಿದು ಆತ್ಮಹತ್ಯೆ

Update: 2016-04-01 18:42 GMT

 ಕುಂದಾಪುರ, ಎ.1: ಕುಂಭಾಶಿಯ ನಾಗರಾಜ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಬಾಲಕೃಷ್ಣ ಆಚಾರ್ಯ (42) ಎಂಬವರು ನಿನ್ನೆ ರಾತ್ರಿ ಮನೆಯ ಹಾಲ್‌ನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News