ನಾಟೆಕಲ್: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ

Update: 2016-04-03 07:55 GMT

ಉಳ್ಳಾಲ, ಎ.3: ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹವು ದೇರಳಕಟ್ಟೆ ಸಮೀಪದ ನಾಟೆಕಲ್‌ನಲ್ಲಿ ಇಂದು ಪತ್ತೆಯಾಗಿದೆ.
ನಾಟೆಕಲ್ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡಾತನ ಗುರುತು ವಿವರ ಪತ್ತೆಯಾಗಿಲ್ಲ. ಆತ್ಮಹತ್ಯೆ ಮಾಡಿಕೊಂಡು ಮೂರು ದಿನಗಳಾಗಿರಬಹುದೆಂದು ಪೊಲೀಸರು ಅಂದಾಸಿದ್ದಾರೆ. ಈ ಬಗ್ಗೆ ಜಾಗದ ಮಾಲಕ ಥೋಮಸ್ ಎಂಬವರು ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News