ಆತ್ಮಹತ್ಯೆ

Update: 2016-04-15 18:24 GMT

ಬೈಂದೂರು, ಎ.15: ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದ ಬಿಜೂರು ಗ್ರಾಮದ ಹೊಳೆತೋಟದ ಅಣ್ಣಪ್ಪಎಂಬವರು ಮನನೊಂದು ಎ.14ರಂದು ರಾತ್ರಿ ವೇಳೆ ಮನೆಯ ಪಕ್ಕದಲ್ಲಿದ್ದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News