ಇಂದಿನ ಕಾರ್ಯಕ್ರಮ ಮುಂದೂಡಿಕೆ

Update: 2016-05-02 18:48 GMT

ಮಂಗಳೂರು, ಮೇ 2: ಎಸ್ಕೆಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ಮೇ 3ರಂದು ನಡೆಯಬೇಕಿದ್ದ ಇಸ್ತಿಖಾಮ-2016 ಅಧ್ಯಯನ ಶಿಬಿರ ಹಾಗೂ ಮುಕ್ತ ಸಂವಾದ ಕಾರ್ಯಕ್ರಮವು ಕಾರಣಾಂತರಗಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ಎಸ್ಕೆಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಇಸ್ಹಾಕ್ ಫೈಝಿ ಕುಕ್ಕಿಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News