ನೇಣು ಬಿಗಿದು ಯುವಕ ಆತ್ಮಹತ್ಯೆ
Update: 2016-05-14 12:50 GMT
ಕಡಬ, ಮೇ 14: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನೀರಾಜೆಯ ಅಂಬರಬೆಟ್ಟು ನಿವಾಸಿ ಗಣಪಯ್ಯ ಗೌಡರ ಪುತ್ರ ಅಶೋಕ್(27) ಆತ್ಮಹತ್ಯೆಗೆ ಶರಣಾದ ಯುವಕ.
ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.