ನೇಣು ಬಿಗಿದು ಯುವಕ ಆತ್ಮಹತ್ಯೆ

Update: 2016-05-14 12:50 GMT

ಕಡಬ, ಮೇ 14: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನೀರಾಜೆಯ ಅಂಬರಬೆಟ್ಟು ನಿವಾಸಿ ಗಣಪಯ್ಯ ಗೌಡರ ಪುತ್ರ ಅಶೋಕ್(27) ಆತ್ಮಹತ್ಯೆಗೆ ಶರಣಾದ ಯುವಕ.

ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News