25ರಂದು ಕಂದಾಯ ಇಲಾಖೆಯಿಂದ ಅಹವಾಲು ಸ್ವೀಕಾರ

Update: 2016-05-20 18:38 GMT

ಉಡುಪಿ, ಮೇ 20: ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲೆಯ ಕಂದಾಯ ಇಲಾಖೆಗೆ ಸಂಬಂಧಿಸಿದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಮೇ 25ರ ಪೂರ್ವಾಹ್ನ 11ಕ್ಕೆೆ ಕುಂದಾಪುರದ ಮಿನಿ ವಿಧಾನಸೌಧದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News