ನಾಳೆ ಮಕ್ಕಳ ಶಿಕ್ಷಣದ ಹಕ್ಕು ಮತ್ತು ರಕ್ಷಣಾ ಹಕ್ಕು ಕುರಿತು ಚಿಂತನಾ ಸಭೆ

Update: 2016-06-28 18:35 GMT

ಮಂಗಳೂರು, ಜೂ.28: ಶಿಕ್ಷಣ ಸಂಪನ್ಮೂಲ ಕೇಂದ್ರ ಮಂಗಳೂರು, ಚೈಲ್ಡ್ ಲೈನ್ ಮಂಗಳೂರು-1098, ಪಡಿ ಮಂಗಳೂರು ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ದ.ಕ.ಜಿಲ್ಲೆ, ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯ ಸಹಭಾಗಿತ್ವದಲ್ಲಿ ಮಕ್ಕಳ ಶಿಕ್ಷಣದ ಹಕ್ಕು ಮತ್ತು ರಕ್ಷಣಾ ಹಕ್ಕು ಕುರಿತು ಚಿಂತನಾ ಸಭೆ ಜೂ.30ರಂದು ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದಲ್ಲಿ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News