ನಾಳೆ ವಿದ್ಯಾರ್ಥಿಗಳಿಂದ ಧರಣಿ

Update: 2016-08-14 18:47 GMT

ಉಡುಪಿ, ಆ.14: ಡಿಪ್ಲೊಮಾ ತರಗತಿಗೆ ಮುಕ್ತ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಪಾಲಿಟೆಕ್ನಿಕ್ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಉಡುಪಿ ಜಿಲ್ಲೆಯ ನೇತೃತ್ವದಲ್ಲಿ ಡಿಪ್ಲೊಮಾ ವಿದ್ಯಾರ್ಥಿಗಳು ಆ.16ರಂದು ಬೆಳಗ್ಗೆ 10:30ಕ್ಕೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News