ತೊಕ್ಕೊಟ್ಟು: ಹೃದಯಾಘಾತದಿಂದ ವ್ಯಕ್ತಿ ಮೃತ್ಯು
Update: 2016-08-20 06:02 GMT
ಕೊಣಾಜೆ, ಆ.20: ಹೃದಯಾಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ಸಂಭವಿಸಿದೆ.
ಮೃತರನ್ನು ಕುಂಪಲದ ಆಶ್ರಯ ಕಾಲನಿ ನಿವಾಸಿ ಸಂತೋಶ್ ಕುಂಪಲ ಎಂದು ಗುರುತಿಸಲಾಗಿದೆ.
ಸಂತೋಶ್ ಅವರು ಕಲ್ಲಾಪು ಪೆಟ್ರೋಲ್ ಬಂಕ್ನಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.