ತೊಕ್ಕೊಟ್ಟು: ಹೃದಯಾಘಾತದಿಂದ ವ್ಯಕ್ತಿ ಮೃತ್ಯು

Update: 2016-08-20 06:02 GMT

ಕೊಣಾಜೆ, ಆ.20: ಹೃದಯಾಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ಸಂಭವಿಸಿದೆ.

ಮೃತರನ್ನು ಕುಂಪಲದ ಆಶ್ರಯ ಕಾಲನಿ ನಿವಾಸಿ ಸಂತೋಶ್ ಕುಂಪಲ ಎಂದು ಗುರುತಿಸಲಾಗಿದೆ.

ಸಂತೋಶ್ ಅವರು ಕಲ್ಲಾಪು ಪೆಟ್ರೋಲ್ ಬಂಕ್‌ನಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News