ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಸಿಐಡಿಯಿಂದ ಆರೋಪಪಟ್ಟಿ ಸಲ್ಲಿಕೆ

Update: 2016-11-02 08:44 GMT

ಉಡುಪಿ, ನ.2: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ.

ಸಿಐಡಿ ಎಸ್ಪಿ ಮಾರ್ಟಿನ್ ಮತ್ತು ತನಿಖಾಧಿಕಾರಿ ಚಂದ್ರಶೇಖರ್ ಅವರು ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಕರ್ಣಂ ಅವರಿಗೆ ಆರೋಪಪಟ್ಟಿಯನ್ನು ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News