ಇಂದು ಕರ್ನಾಟಕ ರಥ ಆಗಮನ

Update: 2016-11-08 18:35 GMT

ಮಂಗಳೂರು, ನ.8: ಕರ್ನಾಟಕ ಏಕೀಕರಣ ಮಹೋತ್ಸವದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಾಯೋಜಿಸಿರುವ ಕರ್ನಾಟಕ ರಥ ನ.9ರಂದು ಮಂಗಳೂರಿಗೆ ಆಗಮಿಸಲಿದೆ. ಸಂಜೆ 5ಗಂಟೆಗೆ ಪುರಭವನ ಮುಂಭಾಗದಲ್ಲಿ ಸ್ವಾಗತಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News