ಮಂಗಳೂರಿನಲ್ಲಿ ಬೃಹತ್ ‘ಶರೀಅತ್ ಸಂರಕ್ಷಣಾ’ ಸಮಾವೇಶ

Update: 2016-11-22 14:39 GMT

ಮಂಗಳೂರು, ನ.22: ಕೇಂದ್ರ ಸರಕಾರವು ಜಾರಿಗೊಳಿಸಲು ಉದ್ದೇಶಿಸಿರುವ ಸಮಾನ ನಾಗರಿಕ ಸಂಹಿತೆಯನ್ನು ವಿರೋಧಿಸಿ ಹಾಗೂ ಮುಸ್ಲಿಮ್ ವೈಯಕ್ತಿಕ ಕಾನೂನಿನಲ್ಲಿ ಸರಕಾರದ ಹಸ್ತಕ್ಷೇಪವನ್ನು ಖಂಡಿಸಿ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ಹಮ್ಮಿಕೊಂಡ ‘ಶರೀಅತ್ ಸಂರಕ್ಷಣಾ ಸಮಾವೇಶ’ವನ್ನು  ಬಂಬ್ರಾಣ ಅಬ್ದುಲ್ ಖಾದರ್ ಮುಸ್ಲಿಯಾರ್ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್ ವಹಿಸಿದ್ದರು. ಸದಕತುಲ್ಲಾ ಫೈಝಿ ದುಆಃ ನೆರವೇರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News