ಕಾಪು: ವ್ಯಕ್ತಿ ಆತ್ಮಹತ್ಯೆ

Update: 2017-09-06 16:36 GMT

ಕಾಪು, ಸೆ.6: ವೈಯಕ್ತಿಕ ಕಾರಣದಿಂದ ಮನನೊಂದ ಕಟಪಾಡಿ ಕೋಟೆ ಖಂಡಿಗಾ ನಿವಾಸಿ ಗಂಗಾಧರ ಪೂಜಾರಿ(67) ಎಂಬವರು ಇಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಡುಗೆ ಕೋಣೆಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News