ಸ್ವಚ್ಛ ಉಡುಪಿ ಮಿಷನ್: ಟ್ರೈಸಿಕಲ್ಗೆ ಸಚಿವರಿಂದ ಚಾಲನೆ
Update: 2017-09-07 15:19 GMT
ಉಡುಪಿ, ಸೆ.7: ಸ್ವಚ್ಛ ಉಡುಪಿ ಮಿಷನ್ ಅಂಗವಾಗಿ ಪೈಲಟ್ ಯೋಜನೆಗೆ ಆಯ್ಕೆಯಾಗಿರುವ ವಾರಂಬಳ್ಳಿ, ನಿಟ್ಟೆ ಮತ್ತು ವಂಡ್ಸೆ ಗ್ರಾಪಂ ವ್ಯಾಪ್ತಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ಸಂಗ್ರಹಿಸಲು ತೆರಳುವ ಟ್ರೈಸಿಕಲ್ಗಳಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಪಂ ಸಿಇಒ ಶಿವಾನಂದ ಕಾಪಶಿ, ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಪಂ ಸಿಇಓ ಶಿವಾನಂದ ಕಾಪಶಿ, ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಮತ್ತಿತರರು ಉಪಸ್ಥಿತರಿದ್ದರು.