ವಕ್ಫ್ ಇಲಾಖೆಯಿಂದ ಮಸೀದಿ ಮುಖ್ಯಸ್ಥರ ಸಭೆ

Update: 2017-09-20 17:06 GMT

ಮಂಗಳೂರು, ಸೆ.20: ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತಿತರ ವಿಷಯಗಳ ಮಾಹಿತಿ ನೀಡಲು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಸೀದಿ ಅಧ್ಯಕ್ಷರು, ಕಾರ್ಯದರ್ಶಿಗಳ ಸಭೆಯನ್ನು .23ರಂದು ನಗರದ ಬೋಳಾರ ಶಾದಿಮಹಲ್‌ನಲ್ಲಿ ಏರ್ಪಡಿಸಲಾಗಿದೆ. ಜಿಲ್ಲೆಯ ಮಸೀದಿಗಳ ಮುಖ್ಯಸ್ಥರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ವಕ್ಫ್ ಅಧಿಕಾರಿಗಳ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News