ಜೆಡಿಎಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಎಸ್.ವೈ.ಮುಕ್ತಿಯಾರ್ ಅಹಮದ್ ರಾಜಿನಾಮೆ

Update: 2018-01-09 13:10 GMT

ಚಿಕ್ಕಮಗಳೂರು ಜ.9: ಜೆಡಿಎಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಎಸ್.ವೈ.ಮುಕ್ತಿಯಾರ್ ಅಹಮದ್ ಅವರು ಪಕ್ಷದ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿ ತಮ್ಮನ್ನು ಕಡೆಗಣಿಸುತ್ತಿರುವುದರಿಂದ ಬೇಸರಗೊಂಡು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News