ನ.26 ರಂದು ಕನಕದಾಸ ಜಯಂತಿ

Update: 2018-11-23 13:48 GMT

ಬೆಂಗಳೂರು, ನ.23: ಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ ನ. 26 ರಂದು ಬೆಳಗ್ಗೆ 12ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಸಂತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮಾರಂಭವನ್ನು ಉದ್ಫಾಟಿಸಲಿದ್ದಾರೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಉದಯ್ ಬಿ.ಗರುಡಾಚಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News