ಕನ್ನಡ ಪುಸ್ತಕ ಪ್ರಾಧಿಕಾರ: ಪ್ರಶಸ್ತಿ ಪ್ರದಾನ ಮೂಂದೂಡಿಕೆ

Update: 2019-01-07 17:00 GMT

ಬೆಂಗಳೂರು, ಜ.7: ಕನ್ನಡ ಪುಸ್ತಕ ಪ್ರಾಧಿಕಾರ ಜ.9 ರಂದು ಬೆಳಗ್ಗೆ 11 ಗಂಟೆಗೆ ನಗರದ ಜೆ.ಸಿ.ರಸ್ತೆಯ ನಯನ ರಂಗಮಂದಿರದಲ್ಲಿ ನಡೆಯಬೇಕಿದ್ದ 2017ನೇ ಸಾಲಿನ ವಿವಿಧ ಪ್ರಶಸ್ತಿ ಹಾಗೂ ಬಹುಮಾನಗಳ ಪ್ರದಾನ ಕಾರ್ಯಕ್ರಮವನ್ನು ಮುಂದೂಡಲಾಗಿದೆ, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಪತ್ರಿಕಾ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News