ಜನತೆಗೆ ದ್ರೋಹ ಬಗೆದ ಶಾಸಕರಿಗೆ ಜನತಾ ನ್ಯಾಯಾಲಯದಲ್ಲೂ ಶಿಕ್ಷೆ: ಕಾಂಗ್ರೆಸ್

Update: 2019-07-28 12:57 GMT

ಬೆಂಗಳೂರು, ಜು.28: ಅತೃಪ್ತ ಶಾಸಕರ ಅನರ್ಹಗೊಳಿಸಿ ಸಭಾಧ್ಯಕ್ಷರು ಕೊಟ್ಟಿರುವ ತೀರ್ಪನ್ನು ಸ್ವಾಗತಿಸುತ್ತೇವೆ. ಮೈತ್ರಿ ಸರಕಾರವನ್ನು ಉರುಳಿಸಬೇಕೆಂದೇ ಬಿಜೆಪಿಯೊಂದಿಗೆ ಕೈ ಜೋಡಿಸಿ ತಮ್ಮ ಪಕ್ಷಗಳಿಗೆ, ತಮ್ಮನ್ನು ಆಯ್ಕೆ ಮಾಡಿದ ಜನತೆಗೆ ದ್ರೋಹ ಬಗೆದ ಈ ಶಾಸಕರುಗಳಿಗೆ ಜನತಾ ನ್ಯಾಯಾಲಯ ಕೂಡ ತಕ್ಕ ಶಿಕ್ಷೆಯನ್ನು ವಿಧಿಸಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News