ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ರಿಲಯನ್ಸ್ ಕಂಪನಿಯಿಂದ 5 ಕೋ.ರೂ. ದೇಣಿಗೆ

Update: 2019-09-06 08:54 GMT

ಬೆಂಗಳೂರು, ಸೆ.6: ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ರಿಲಯನ್ಸ್ ಕಂಪನಿಯು ಇಂದು ಐದು ಕೋಟಿ ರೂ.ಗಳ ದೇಣಿಗೆಯ  ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಕ್ರವಾರ ಹಸ್ತಾಂತರಿಸಿದರು.

 ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ,  ರಿಲಾಯನ್ಸ್ ಕಂಪೆನಿಯ ಉಪಾಧ್ಯಕ್ಷ ಜಿಮ್ಮಿ ಅಂಬ್ರೋಲಿಯ ಮತ್ತು ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News