ಲಾರಿ ಢಿಕ್ಕಿ: ಭದ್ರತಾ ಸಿಬ್ಬಂದಿ ಸಾವು

Update: 2019-09-24 17:05 GMT

ಬೆಂಗಳೂರು, ಸೆ.24: ವಿದ್ಯಾರಣ್ಯಪುರದ ಅಂಬಾ ಭವಾನಿ ದೇವಸ್ಥಾನದ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಭದ್ರತಾ ಸಿಬ್ಬಂದಿ ಲಾಲ್‌ಬಹದ್ದೂರ್ ಹಿಂದಿನಿಂದ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ನಡೆದಿದೆ.

ಈ ಸಂಬಂಧ ಯಲಹಂಕ ಸಂಚಾರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News