ಅ.26ರಂದು ಮೃತ್ತಿಕೆ ಹಣತೆ ಉಚಿತ ವಿತರಣೆ

Update: 2019-10-25 16:00 GMT

 ಉಡುಪಿ, ಅ.25: ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಹಾಗೂ ಪಂಚರತ್ನ ಸೇವಾ ಟ್ರಸ್ಟ್ ವತಿಯಿಂದ ಉದ್ಯಮಿ ಪುರಷೋತ್ತಮ ಶೆಟ್ಟಿ ಸಹಕಾರ ದೊಂದಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಮೃತ್ತಿಕೆ ಹಣತೆಯನ್ನು ಭಕ್ತರಿಗೆ ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಶ್ರೀಕೃಷ್ಣ ಮಠದ ಮುಂಭಾಗ ಅ.26ರಂದು ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ ಎಂದು ಸಂಘಟಕ ನಿತ್ಯಾನಂದ ಒಳಕಾಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News