ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್: ಅರ್ಜಿ ಆಹ್ವಾನ

Update: 2019-11-05 17:09 GMT

ಮಂಗಳೂರು, ನ.5: ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ವತಿಯಿಂದ ಮುಡಿಪುನಲ್ಲಿ ಪ್ರಾರಂಭವಾಗಲಿರುವ ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಾಂಶುಪಾಲರು, ಯೋಜನಾ ಸಂಯೋಜಕರು, ‘ಎಂ ಆ್ಯಂಡ್ ಇ’ ಕೋಆರ್ಡಿನೇಟರ್, ಅಕೌಂಟೆಂಟ್ ಕಂ ಡಿಇಒ, ಫಂಡ್‌ರೇಜರ್ ಹುದ್ದೆಗಳಿಗೆ ಅರ್ಹರು ಅರ್ಜಿ ಸಲ್ಲಿಸಬಹುದು. ಎಲ್ಲ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯ. ಅರ್ಜಿ ಸಲ್ಲಿಸಲು ನ.11 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್, ಕಂಕನಾಡಿ ಅಥವಾ ದೂ.ಸಂ.: 0824-2432682ನ್ನು ಸಂಪರ್ಕಿಸಲು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News