​ಅನುಮಾನಾಸ್ಪದ ವ್ಯಕ್ತಿ ವಶಕ್ಕೆ

Update: 2019-11-28 16:14 GMT

ಮಣಿಪಾಲ, ನ.28: ಮಣಿಪಾಲ ಟೈಗರ್ ಸರ್ಕಲ್ ಸಮೀಪದ ರಿಕ್ಷಾ ನಿಲ್ದಾಣದ ಬಳಿ ನ.28ರಂದು ಬೆಳಗಿನ ಜಾವ 4.15ರ ಸುಮಾರಿಗೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಸುರತ್ಕಲ್ ಶ್ರೀನಿವಾಸ ನಗರದ ನಿವಾಸಿ ಭರತೇಶ್(33) ಎಂಬಾತನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News