ಪೇಜಾವರ ಶ್ರೀ ನಿಧನ : ಜಮಾಅತೆ ಇಸ್ಲಾಮೀ ಹಿಂದ್ ಸಂತಾಪ

Update: 2019-12-29 11:37 GMT

ಉಡುಪಿ : ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ನಿಧನಕ್ಕೆ ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯಾಧ್ಯಕ್ಷ ಡಾ. ಚಿಳಗಾಮಿ ಮುಹಮ್ಮದ್ ಅಹದ್ ಹಾಗು ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ಅವರು ಸಂತಾಪ ಸೂಚಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News