ಉಡುಪಿ ಜಿಲ್ಲಾ ಕಾಂಗ್ರೆಸ್ನಿಂದ ಹುತಾತ್ಮ ಸೈನಿಕರಿಗೆ ಶೃದ್ಧಾಂಜಲಿ
Update: 2020-06-26 16:01 GMT
ಉಡುಪಿ, ಜೂ.26: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಜ್ಜರಕಾಡಿ ನಲ್ಲಿರುವ ವೀರ ಯೋಧರ ಸ್ಮಾರಕದ ಆವರಣ ಸ್ವಚ್ಚಗೊಳಿಸುವ ಮೂಲಕ ಲಡಾಕ್ನಲ್ಲಿ ವೀರ ಮರಣವನ್ನು ಹೊಂದಿದ ಸೈನಿಕರಿಗೆ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಎಂ.ಎ.ಗಫೂರ್, ದಿನೇಶ್ ಪುತ್ರನ್, ಹರೀಶ್ ಕಿಣಿ, ಬಿ.ನರಸಿಂಹ ಮೂರ್ತಿ, ಭಾಸ್ಕರ್ ರಾವ್ ಕಿದಿಯೂರು, ಶಬ್ಬೀರ್ ಅಹ್ಮದ್, ಮಹಾಬಲ ಕುಂದರ್, ಕೀರ್ತಿ ಶೆಟ್ಟಿ, ಹಬೀಬ್ ಅಲಿ, ಸತೀಶ್ ಅಮೀನ್ ಪಡುಕೆರೆ, ರಮೇಶ್ ಕಾಂಚನ್, ಜನಾರ್ದನ ಭಂಡಾರ್ಕಾರ್, ಉದ್ಯಾವರ ನಾಗೇಶ್ ಕುಮಾರ್, ಶಶಿಧರ ಶೆಟ್ಟಿ ಎಲ್ಲೂರು, ಹರೀಶ್ ಶೆಟ್ಟಿ ಪಾಂಗಾಳ, ಉಪೇಂದ್ರ ಮೆಂಡನ್, ದಿವಾ ನಂಬಿಯಾರ್, ಗಣೇಶ್ ನೆರ್ಗಿ, ಪ್ರಶಾಂತ್ ಪೂಜಾರಿ, ನಾರಾಯಣ ಕುಂದರ್, ಸಾಯಿರಾಜ್ ಮೊದಲಾದವರು ಉಪಸ್ಥಿತರಿದ್ದರು.